ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

Published : Jun 19, 2024, 09:48 AM ISTUpdated : Jun 19, 2024, 09:49 AM IST

ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಮಹದೇವಪ್ಪ ಮನವಿ
ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಸಿದ್ದರಾಮಯ್ಯಗೆ ಮನವಿ
ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ(Scheduled Tribes Welfare Department) ಭಾರೀ ಡಿಮ್ಯಾಂಡ್‌ ಶುರುವಾಗಿದ್ದು, ಹಲವರು ಶಾಸಕರು ನಾಗೇಂದ್ರ(B Nagendra) ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಸಚಿವ ಮಹದೇವಪ್ಪ(HC Mahadevappa) ಮನವಿ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ(Social Welfare Department) ಸಚಿವರಿಂದ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ. ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್ ಬರೆಯಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿತ್ತು. ಹಣ ವರ್ಗಾವಣೆ ದಂಧೆ(Money transfer scam) ಹಿನ್ನೆಲೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸುಪರ್ದಿಯಲ್ಲಿ ಇರುವ ಪರಿಶಿಷ್ಠ ಪಂಗಡ ಇಲಾಖೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಜೊತೆಗೆ ಇದೇ ಇಲಾಖೆ ಇತ್ತು. ಬಿಜೆಪಿ ಸರ್ಕಾರ ಎರಡನ್ನೂ ಪ್ರತ್ಯೇಕಗೊಳಿಸಿ ಇಲಾಖೆ ಮಾಡ್ತು. ಇದ್ರಿಂದ SCSP-TSP ಅನುದಾನ ಹಂಚಿಕೆ ಸಾಕಷ್ಟು ಗೊಂದಲ ಆಗ್ತಿದೆ. ಈ ಎಲ್ಲ ಅಂಶಗಳ ಉಲ್ಲೇಖಿಸಿ ಸಚಿವ ಮಹದೇವಪ್ಪ ಸಿಎಂಗೆ ಮನವಿ ಮಾಡಿದ್ದಾರೆ. ಇದೇ ಖಾತೆ ಮೇಲೆ ಸಚಿವ ಶಿವರಾಜ್ ತಂಗಡಗಿ ಕಣ್ಣಿಟ್ಟಿದ್ದು, ಇಬ್ಬರಲ್ಲಿ ಯಾರಿಗೆ ಪರಿಶಿಷ್ಟ ಪಂಗಡ ನಿಗಮ ಸಿಗುತ್ತೆ ಎಂಬುದೇ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more