ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಭಾರೀ ಡಿಮ್ಯಾಂಡ್: ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣು!

Published : Jun 19, 2024, 09:48 AM ISTUpdated : Jun 19, 2024, 09:49 AM IST

ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಮಹದೇವಪ್ಪ ಮನವಿ
ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಸಿದ್ದರಾಮಯ್ಯಗೆ ಮನವಿ
ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ(Scheduled Tribes Welfare Department) ಭಾರೀ ಡಿಮ್ಯಾಂಡ್‌ ಶುರುವಾಗಿದ್ದು, ಹಲವರು ಶಾಸಕರು ನಾಗೇಂದ್ರ(B Nagendra) ರಾಜೀನಾಮೆಯಿಂದ ತೆರವಾದ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೇ ಪರಿಶಿಷ್ಟ ಇಲಾಖೆ ನಮಗೆ ಕೊಡಿ ಎಂದು ಸಚಿವ ಮಹದೇವಪ್ಪ(HC Mahadevappa) ಮನವಿ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ(Social Welfare Department) ಸಚಿವರಿಂದ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ. ನಾವು ನಿರ್ವಹಣೆ ಮಾಡ್ತೀವಿ ನಮಗೆ ಕೊಡಿ ಎಂದು ಸಿಎಂಗೆ ಲೇಟರ್ ಬರೆಯಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿತ್ತು. ಹಣ ವರ್ಗಾವಣೆ ದಂಧೆ(Money transfer scam) ಹಿನ್ನೆಲೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸುಪರ್ದಿಯಲ್ಲಿ ಇರುವ ಪರಿಶಿಷ್ಠ ಪಂಗಡ ಇಲಾಖೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಜೊತೆಗೆ ಇದೇ ಇಲಾಖೆ ಇತ್ತು. ಬಿಜೆಪಿ ಸರ್ಕಾರ ಎರಡನ್ನೂ ಪ್ರತ್ಯೇಕಗೊಳಿಸಿ ಇಲಾಖೆ ಮಾಡ್ತು. ಇದ್ರಿಂದ SCSP-TSP ಅನುದಾನ ಹಂಚಿಕೆ ಸಾಕಷ್ಟು ಗೊಂದಲ ಆಗ್ತಿದೆ. ಈ ಎಲ್ಲ ಅಂಶಗಳ ಉಲ್ಲೇಖಿಸಿ ಸಚಿವ ಮಹದೇವಪ್ಪ ಸಿಎಂಗೆ ಮನವಿ ಮಾಡಿದ್ದಾರೆ. ಇದೇ ಖಾತೆ ಮೇಲೆ ಸಚಿವ ಶಿವರಾಜ್ ತಂಗಡಗಿ ಕಣ್ಣಿಟ್ಟಿದ್ದು, ಇಬ್ಬರಲ್ಲಿ ಯಾರಿಗೆ ಪರಿಶಿಷ್ಟ ಪಂಗಡ ನಿಗಮ ಸಿಗುತ್ತೆ ಎಂಬುದೇ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more