ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

Suvarna News   | Asianet News
Published : Oct 20, 2021, 11:29 AM ISTUpdated : Oct 20, 2021, 12:06 PM IST

* ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ 
* ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಪ್ರಚಾರ
* ಸಿಂದಗಿಯಲ್ಲೇ ಬೀಡುಬಿಟ್ಟ ಎಚ್‌.ಡಿ. ದೇವೇಗೌಡ 
 

ಸಿಂದಗಿ(ಅ.20): ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಳಪತಿಗಳಿಂದಲೂ ಕೂಡ ಭರ್ಜರಿ ಪ್ರಚಾರ ನಡೆಯುತ್ತಿದೆ.  ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ ಮಾಡಲಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಎಚ್‌ಡಿಕೆ ಪ್ರಚಾರ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಮತಬೇಟೆ ಮಾಡಲಾಗುತ್ತಿದೆ. ಇವತ್ತು ಇಡೀ ದಿನ ಮಾಜಿ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಿಂದಗಿಯಲ್ಲೇ ಬೀಡುಬಿಟ್ಟಿದ್ದಾರೆ.

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?