ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

Suvarna News   | Asianet News
Published : Oct 20, 2021, 11:29 AM ISTUpdated : Oct 20, 2021, 12:06 PM IST

* ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ 
* ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಪ್ರಚಾರ
* ಸಿಂದಗಿಯಲ್ಲೇ ಬೀಡುಬಿಟ್ಟ ಎಚ್‌.ಡಿ. ದೇವೇಗೌಡ 
 

ಸಿಂದಗಿ(ಅ.20): ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಳಪತಿಗಳಿಂದಲೂ ಕೂಡ ಭರ್ಜರಿ ಪ್ರಚಾರ ನಡೆಯುತ್ತಿದೆ.  ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ ಮಾಡಲಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಎಚ್‌ಡಿಕೆ ಪ್ರಚಾರ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಮತಬೇಟೆ ಮಾಡಲಾಗುತ್ತಿದೆ. ಇವತ್ತು ಇಡೀ ದಿನ ಮಾಜಿ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಿಂದಗಿಯಲ್ಲೇ ಬೀಡುಬಿಟ್ಟಿದ್ದಾರೆ.

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?