ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

Suvarna News   | Asianet News
Published : Oct 20, 2021, 11:29 AM ISTUpdated : Oct 20, 2021, 12:06 PM IST

* ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ 
* ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಪ್ರಚಾರ
* ಸಿಂದಗಿಯಲ್ಲೇ ಬೀಡುಬಿಟ್ಟ ಎಚ್‌.ಡಿ. ದೇವೇಗೌಡ 
 

ಸಿಂದಗಿ(ಅ.20): ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಳಪತಿಗಳಿಂದಲೂ ಕೂಡ ಭರ್ಜರಿ ಪ್ರಚಾರ ನಡೆಯುತ್ತಿದೆ.  ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ ಮಾಡಲಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಎಚ್‌ಡಿಕೆ ಪ್ರಚಾರ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಮತಬೇಟೆ ಮಾಡಲಾಗುತ್ತಿದೆ. ಇವತ್ತು ಇಡೀ ದಿನ ಮಾಜಿ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಿಂದಗಿಯಲ್ಲೇ ಬೀಡುಬಿಟ್ಟಿದ್ದಾರೆ.

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ