ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

Published : Apr 16, 2024, 12:06 PM IST

ಚುನಾವಣೆ ಘೋಷಣೆ ಆದ ನಂತರದಿಂದ ಈವರೆಗೆ ಬರೋಬ್ಬರಿ 12 ದಿನ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಪ್ರಚಾರ ಕಾರ್ಯ ಮಾಡಿದ್ದು, ಇಂದು 13ನೇ ದಿನದ ಪ್ರಚಾರಕ್ಕೆ ಮುಂದಾಗಿದ್ದಾರೆ. ಈ ಮೂಲಕ ಮೊಮ್ಮಗನ ಗೆಲುವಿಗೆ ದೊಡ್ಡ ಗೌಡರು ಪಣ ತೊಟ್ಟಿದ್ದಾರೆ. 
 

ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಹಾಸನ ಕ್ಷೇತ್ರವನ್ನು ಹೆಚ್‌ ಡಿ ದೇವೇಗೌಡ (HD Devegowda) ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಈ ಮೂಲಕ ಮೊಮ್ಮಗನ ಗೆಲುವಿಗೆ ದೇವೇಗೌಡರು ಪಣತೊಟ್ಟಿದ್ದಾರೆ. ಚುನಾವಣೆ ಘೋಷಣೆ ಆದ ನಂತರದಿಂದ ಈವರೆಗೆ ಬರೋಬ್ಬರಿ 12 ದಿನ ಹೆಚ್‌ಡಿಡಿ ಪ್ರಚಾರ ಕಾರ್ಯ ಮಾಡಿದ್ದಾರೆ. ಇಂದು 13 ನೇ ದಿನದ ಪ್ರಚಾರಕ್ಕೆ ಮುಂದಾಗಿದ್ದು, ಹುಟ್ಟೂರು ಹರದನಹಳ್ಳಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಈ ನಡುವೆ ಹಾಸನದಲ್ಲಿ(Hassan) ಶ್ರೇಯಸ್ ಗೆಲ್ಲಿಸುತ್ತೇವೆ ಎಂದು ಸಿಎಂ, ಡಿಸಿಎಂ ಪಣ ತೊಟ್ಟಿದ್ದರಿಂದಾಗಿ ದೇವೇಗೌಡರು ಹಳ್ಳಿ, ಹೋಬಳಿ, ಪಂಚಾಯ್ತಿಗಳಲ್ಲೂ ತಮ್ಮ ಮೊಮ್ಮಗನ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ಪ್ರಜ್ವಲ್(Prajwal Revanna) ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಸೆಳೆಯುತ್ತಿದ್ದು, ಪ್ರತಿ ಸಭೆಗಳಲ್ಲೂ ನಾನು ತಪ್ಪು ಮಾಡಿದ್ರೆ ಕ್ಷಮಿಸಿ, ನೀವೆಲ್ಲಾ ದೊಡ್ಡವರು ಅಂತ ಕ್ಷಮೆಯಾಚನೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more