ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

Published : Apr 16, 2024, 12:06 PM IST

ಚುನಾವಣೆ ಘೋಷಣೆ ಆದ ನಂತರದಿಂದ ಈವರೆಗೆ ಬರೋಬ್ಬರಿ 12 ದಿನ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಪ್ರಚಾರ ಕಾರ್ಯ ಮಾಡಿದ್ದು, ಇಂದು 13ನೇ ದಿನದ ಪ್ರಚಾರಕ್ಕೆ ಮುಂದಾಗಿದ್ದಾರೆ. ಈ ಮೂಲಕ ಮೊಮ್ಮಗನ ಗೆಲುವಿಗೆ ದೊಡ್ಡ ಗೌಡರು ಪಣ ತೊಟ್ಟಿದ್ದಾರೆ. 
 

ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಹಾಸನ ಕ್ಷೇತ್ರವನ್ನು ಹೆಚ್‌ ಡಿ ದೇವೇಗೌಡ (HD Devegowda) ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಈ ಮೂಲಕ ಮೊಮ್ಮಗನ ಗೆಲುವಿಗೆ ದೇವೇಗೌಡರು ಪಣತೊಟ್ಟಿದ್ದಾರೆ. ಚುನಾವಣೆ ಘೋಷಣೆ ಆದ ನಂತರದಿಂದ ಈವರೆಗೆ ಬರೋಬ್ಬರಿ 12 ದಿನ ಹೆಚ್‌ಡಿಡಿ ಪ್ರಚಾರ ಕಾರ್ಯ ಮಾಡಿದ್ದಾರೆ. ಇಂದು 13 ನೇ ದಿನದ ಪ್ರಚಾರಕ್ಕೆ ಮುಂದಾಗಿದ್ದು, ಹುಟ್ಟೂರು ಹರದನಹಳ್ಳಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಈ ನಡುವೆ ಹಾಸನದಲ್ಲಿ(Hassan) ಶ್ರೇಯಸ್ ಗೆಲ್ಲಿಸುತ್ತೇವೆ ಎಂದು ಸಿಎಂ, ಡಿಸಿಎಂ ಪಣ ತೊಟ್ಟಿದ್ದರಿಂದಾಗಿ ದೇವೇಗೌಡರು ಹಳ್ಳಿ, ಹೋಬಳಿ, ಪಂಚಾಯ್ತಿಗಳಲ್ಲೂ ತಮ್ಮ ಮೊಮ್ಮಗನ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ಪ್ರಜ್ವಲ್(Prajwal Revanna) ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಸೆಳೆಯುತ್ತಿದ್ದು, ಪ್ರತಿ ಸಭೆಗಳಲ್ಲೂ ನಾನು ತಪ್ಪು ಮಾಡಿದ್ರೆ ಕ್ಷಮಿಸಿ, ನೀವೆಲ್ಲಾ ದೊಡ್ಡವರು ಅಂತ ಕ್ಷಮೆಯಾಚನೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more