ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

Published : Apr 16, 2024, 12:06 PM IST

ಚುನಾವಣೆ ಘೋಷಣೆ ಆದ ನಂತರದಿಂದ ಈವರೆಗೆ ಬರೋಬ್ಬರಿ 12 ದಿನ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಪ್ರಚಾರ ಕಾರ್ಯ ಮಾಡಿದ್ದು, ಇಂದು 13ನೇ ದಿನದ ಪ್ರಚಾರಕ್ಕೆ ಮುಂದಾಗಿದ್ದಾರೆ. ಈ ಮೂಲಕ ಮೊಮ್ಮಗನ ಗೆಲುವಿಗೆ ದೊಡ್ಡ ಗೌಡರು ಪಣ ತೊಟ್ಟಿದ್ದಾರೆ. 
 

ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಹಾಸನ ಕ್ಷೇತ್ರವನ್ನು ಹೆಚ್‌ ಡಿ ದೇವೇಗೌಡ (HD Devegowda) ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಈ ಮೂಲಕ ಮೊಮ್ಮಗನ ಗೆಲುವಿಗೆ ದೇವೇಗೌಡರು ಪಣತೊಟ್ಟಿದ್ದಾರೆ. ಚುನಾವಣೆ ಘೋಷಣೆ ಆದ ನಂತರದಿಂದ ಈವರೆಗೆ ಬರೋಬ್ಬರಿ 12 ದಿನ ಹೆಚ್‌ಡಿಡಿ ಪ್ರಚಾರ ಕಾರ್ಯ ಮಾಡಿದ್ದಾರೆ. ಇಂದು 13 ನೇ ದಿನದ ಪ್ರಚಾರಕ್ಕೆ ಮುಂದಾಗಿದ್ದು, ಹುಟ್ಟೂರು ಹರದನಹಳ್ಳಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಈ ನಡುವೆ ಹಾಸನದಲ್ಲಿ(Hassan) ಶ್ರೇಯಸ್ ಗೆಲ್ಲಿಸುತ್ತೇವೆ ಎಂದು ಸಿಎಂ, ಡಿಸಿಎಂ ಪಣ ತೊಟ್ಟಿದ್ದರಿಂದಾಗಿ ದೇವೇಗೌಡರು ಹಳ್ಳಿ, ಹೋಬಳಿ, ಪಂಚಾಯ್ತಿಗಳಲ್ಲೂ ತಮ್ಮ ಮೊಮ್ಮಗನ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ಪ್ರಜ್ವಲ್(Prajwal Revanna) ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಸೆಳೆಯುತ್ತಿದ್ದು, ಪ್ರತಿ ಸಭೆಗಳಲ್ಲೂ ನಾನು ತಪ್ಪು ಮಾಡಿದ್ರೆ ಕ್ಷಮಿಸಿ, ನೀವೆಲ್ಲಾ ದೊಡ್ಡವರು ಅಂತ ಕ್ಷಮೆಯಾಚನೆ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಮೋದಿ ‘ಗುರು’ ಮಂತ್ರ ಲೆಕ್ಕಾಚಾರ: ಅಂತಿಮ ಹಂತದಲ್ಲಿ ಯಾರ ಕೈ ಹಿಡಿಯಲಿದ್ದಾರೆ ಬಿಲ್ಲವರು ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more