ಹಳೇ ಮೈಸೂರು ಭಾಗದ ಮೇಲೆ 3 ಪಕ್ಷಗಳ ಕಣ್ಣು: ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ದೇವೇಗೌಡರು

ಹಳೇ ಮೈಸೂರು ಭಾಗದ ಮೇಲೆ 3 ಪಕ್ಷಗಳ ಕಣ್ಣು: ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ದೇವೇಗೌಡರು

Published : Apr 28, 2023, 11:19 AM IST

ಹಳೇ ಮೈಸೂರು ಭಾಗದಲ್ಲಿ ದೇವೇಗೌಡರಿಂದ ಸಮಾವೇಶ
ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ಹೆಚ್‌ಡಿಡಿ
ಬೃಹತ್‌ ಸಮಾವೇಶದ ಮೂಲಕ ಸೆಡ್ಡು ಹೊಡೆಯಲು ಪ್ಲ್ಯಾನ್‌

ಮೈಸೂರು: ಹಳೇ ಮೈಸೂರು ಭಾಗದ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಆಗಮನಕ್ಕೂ ಮೊದಲೇ ಮಾಜಿ ಪ್ರಧಾನಿ ದೇವೇಗೌಡರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ನಾಳೆಯೇ ಮಾಗಡಿಯಲ್ಲಿ ದೇವೇಗೌಡರು ಸಮಾವೇಶ ನಡೆಸಲಿದ್ದಾರೆ. ಚನ್ನಪಟ್ಟಣ ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿ ಜೆಡಿಎಸ್‌ನಿಂದ ಹೆಚ್‌.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್‌ನಿಂದ ಪ್ರಸನ್ನ ಗೌಡ ಅಭ್ಯರ್ಥಿಯಾಗಿದ್ದಾರೆ. ಏ.30 ರಂದು ಪ್ರಧಾನಿ ಮೋದಿ ಹಳೇ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್‌ ಮತಗಳು ಕೈತಪ್ಪದಂತೆ ದೇವೇಗೌಡರು ಪ್ಲ್ಯಾನ್‌ ಮಾಡಿದ್ದು, ರಾಮನಗರ, ಚನ್ನಪಟ್ಟಣದಲ್ಲಿ ಹೆಚ್‌ಡಿಡಿ ಸಮಾವೇಶ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ: 8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more