ಹಳೇ ಮೈಸೂರು ಭಾಗದ ಮೇಲೆ 3 ಪಕ್ಷಗಳ ಕಣ್ಣು: ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ದೇವೇಗೌಡರು

ಹಳೇ ಮೈಸೂರು ಭಾಗದ ಮೇಲೆ 3 ಪಕ್ಷಗಳ ಕಣ್ಣು: ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ದೇವೇಗೌಡರು

Published : Apr 28, 2023, 11:19 AM IST

ಹಳೇ ಮೈಸೂರು ಭಾಗದಲ್ಲಿ ದೇವೇಗೌಡರಿಂದ ಸಮಾವೇಶ
ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ಹೆಚ್‌ಡಿಡಿ
ಬೃಹತ್‌ ಸಮಾವೇಶದ ಮೂಲಕ ಸೆಡ್ಡು ಹೊಡೆಯಲು ಪ್ಲ್ಯಾನ್‌

ಮೈಸೂರು: ಹಳೇ ಮೈಸೂರು ಭಾಗದ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಆಗಮನಕ್ಕೂ ಮೊದಲೇ ಮಾಜಿ ಪ್ರಧಾನಿ ದೇವೇಗೌಡರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ನಾಳೆಯೇ ಮಾಗಡಿಯಲ್ಲಿ ದೇವೇಗೌಡರು ಸಮಾವೇಶ ನಡೆಸಲಿದ್ದಾರೆ. ಚನ್ನಪಟ್ಟಣ ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿ ಜೆಡಿಎಸ್‌ನಿಂದ ಹೆಚ್‌.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್‌ನಿಂದ ಪ್ರಸನ್ನ ಗೌಡ ಅಭ್ಯರ್ಥಿಯಾಗಿದ್ದಾರೆ. ಏ.30 ರಂದು ಪ್ರಧಾನಿ ಮೋದಿ ಹಳೇ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್‌ ಮತಗಳು ಕೈತಪ್ಪದಂತೆ ದೇವೇಗೌಡರು ಪ್ಲ್ಯಾನ್‌ ಮಾಡಿದ್ದು, ರಾಮನಗರ, ಚನ್ನಪಟ್ಟಣದಲ್ಲಿ ಹೆಚ್‌ಡಿಡಿ ಸಮಾವೇಶ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ: 8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more