ಹಳೇ ಮೈಸೂರು ಭಾಗದ ಮೇಲೆ 3 ಪಕ್ಷಗಳ ಕಣ್ಣು: ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ದೇವೇಗೌಡರು

ಹಳೇ ಮೈಸೂರು ಭಾಗದ ಮೇಲೆ 3 ಪಕ್ಷಗಳ ಕಣ್ಣು: ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ದೇವೇಗೌಡರು

Published : Apr 28, 2023, 11:19 AM IST

ಹಳೇ ಮೈಸೂರು ಭಾಗದಲ್ಲಿ ದೇವೇಗೌಡರಿಂದ ಸಮಾವೇಶ
ಮೋದಿಗಿಂತ ಮೊದಲೇ ಅಖಾಡಕ್ಕಿಳಿಯಲಿರುವ ಹೆಚ್‌ಡಿಡಿ
ಬೃಹತ್‌ ಸಮಾವೇಶದ ಮೂಲಕ ಸೆಡ್ಡು ಹೊಡೆಯಲು ಪ್ಲ್ಯಾನ್‌

ಮೈಸೂರು: ಹಳೇ ಮೈಸೂರು ಭಾಗದ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಆಗಮನಕ್ಕೂ ಮೊದಲೇ ಮಾಜಿ ಪ್ರಧಾನಿ ದೇವೇಗೌಡರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ನಾಳೆಯೇ ಮಾಗಡಿಯಲ್ಲಿ ದೇವೇಗೌಡರು ಸಮಾವೇಶ ನಡೆಸಲಿದ್ದಾರೆ. ಚನ್ನಪಟ್ಟಣ ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿ ಜೆಡಿಎಸ್‌ನಿಂದ ಹೆಚ್‌.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್‌ನಿಂದ ಪ್ರಸನ್ನ ಗೌಡ ಅಭ್ಯರ್ಥಿಯಾಗಿದ್ದಾರೆ. ಏ.30 ರಂದು ಪ್ರಧಾನಿ ಮೋದಿ ಹಳೇ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್‌ ಮತಗಳು ಕೈತಪ್ಪದಂತೆ ದೇವೇಗೌಡರು ಪ್ಲ್ಯಾನ್‌ ಮಾಡಿದ್ದು, ರಾಮನಗರ, ಚನ್ನಪಟ್ಟಣದಲ್ಲಿ ಹೆಚ್‌ಡಿಡಿ ಸಮಾವೇಶ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ: 8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more