ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

Published : Jul 21, 2023, 11:52 AM IST

ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನ ಜನರ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮಾರ್ಥ್ಯ ಇದೆ ಅನ್ನೋದನ್ನ ಸಾಬೀತು ಮಾಡ್ತೇವೆ ಎಂದು ಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. 

ಬಿಜೆಪಿ- ಜೆಡಿಎಸ್‌ ಮೈತ್ರಿ ಆಗುತ್ತೋ ಇಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಮೈತ್ರಿ ಭವಿಷ್ಯವೇನಿದ್ದರೂ ಜೆಡಿಎಸ್‌(JDS) ನಿರ್ಧಾರದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಜೆಡಿಎಸ್‌ ನಿಲುವು ಏನು ಎಂಬುದು ಇನ್ನೂ ನಿಗೂಢವಾಗಿದೆ. ನಿನ್ನೆ ಜೆಡಿಎಸ್‌ ಮುಖಂಡರು ಮತ್ತು ಶಾಸಕರ ಸಭೆ ವರಿಷ್ಠ ದೇವೇಗೌಡ(HD Devegowda) ಅವರ ನೇತೃತ್ವದಲ್ಲಿ ನಡೆದಿದೆ. ಈ ಸಭೆಯಲ್ಲಿ ಮೈತ್ರಿ ಸಂಬಂಧ ನಾಯಕರು, ಶಾಸಕರು ಚರ್ಚೆ ನಡೆಸಿದ್ದಾರೆ.ಇನ್ನೂ ಮತ್ತೊಂದೆಡೆ ಯಾವ ಎನ್‌ಡಿಎನೂ(NDA) ಇಲ್ಲ, ಯಪಿಎನೂ(UPA) ಇಲ್ಲ. ನಾವು ಸ್ವತಂತ್ರ್ಯವಾಗಿ ಹೋರಾಟ ಮಾಡುತ್ತೇವೆ ಎಂದು ಸಭೆ ಬಳಿಕ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. ನನಗೆ ಇರುವ ಅನುಭವವನ್ನು ನಾಯಕರ ಜೊತೆ ಹಂಚಿಕೊಂಡಿದ್ದೇನೆ. ಈಗಲೂ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಹೆಚ್‌ಡಿಡಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಬಗೆಬಗೆಯ ಕಥೆ ಹೇಳುತ್ತಿವೆ ಈ 4 ಫೋಟೋಗಳು: ಪಕ್ಷದಲ್ಲಿನ ಪ್ರಮುಖ ಬೆಳವಣಿಗೆಗೆ ಇದೇ ಕಾರಣವಾಗುತ್ತಾ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more