ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

Published : Jul 21, 2023, 11:52 AM IST

ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನ ಜನರ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮಾರ್ಥ್ಯ ಇದೆ ಅನ್ನೋದನ್ನ ಸಾಬೀತು ಮಾಡ್ತೇವೆ ಎಂದು ಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. 

ಬಿಜೆಪಿ- ಜೆಡಿಎಸ್‌ ಮೈತ್ರಿ ಆಗುತ್ತೋ ಇಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಮೈತ್ರಿ ಭವಿಷ್ಯವೇನಿದ್ದರೂ ಜೆಡಿಎಸ್‌(JDS) ನಿರ್ಧಾರದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಜೆಡಿಎಸ್‌ ನಿಲುವು ಏನು ಎಂಬುದು ಇನ್ನೂ ನಿಗೂಢವಾಗಿದೆ. ನಿನ್ನೆ ಜೆಡಿಎಸ್‌ ಮುಖಂಡರು ಮತ್ತು ಶಾಸಕರ ಸಭೆ ವರಿಷ್ಠ ದೇವೇಗೌಡ(HD Devegowda) ಅವರ ನೇತೃತ್ವದಲ್ಲಿ ನಡೆದಿದೆ. ಈ ಸಭೆಯಲ್ಲಿ ಮೈತ್ರಿ ಸಂಬಂಧ ನಾಯಕರು, ಶಾಸಕರು ಚರ್ಚೆ ನಡೆಸಿದ್ದಾರೆ.ಇನ್ನೂ ಮತ್ತೊಂದೆಡೆ ಯಾವ ಎನ್‌ಡಿಎನೂ(NDA) ಇಲ್ಲ, ಯಪಿಎನೂ(UPA) ಇಲ್ಲ. ನಾವು ಸ್ವತಂತ್ರ್ಯವಾಗಿ ಹೋರಾಟ ಮಾಡುತ್ತೇವೆ ಎಂದು ಸಭೆ ಬಳಿಕ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. ನನಗೆ ಇರುವ ಅನುಭವವನ್ನು ನಾಯಕರ ಜೊತೆ ಹಂಚಿಕೊಂಡಿದ್ದೇನೆ. ಈಗಲೂ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಹೆಚ್‌ಡಿಡಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಬಗೆಬಗೆಯ ಕಥೆ ಹೇಳುತ್ತಿವೆ ಈ 4 ಫೋಟೋಗಳು: ಪಕ್ಷದಲ್ಲಿನ ಪ್ರಮುಖ ಬೆಳವಣಿಗೆಗೆ ಇದೇ ಕಾರಣವಾಗುತ್ತಾ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more