ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

Published : Jul 21, 2023, 11:52 AM IST

ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನ ಜನರ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮಾರ್ಥ್ಯ ಇದೆ ಅನ್ನೋದನ್ನ ಸಾಬೀತು ಮಾಡ್ತೇವೆ ಎಂದು ಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. 

ಬಿಜೆಪಿ- ಜೆಡಿಎಸ್‌ ಮೈತ್ರಿ ಆಗುತ್ತೋ ಇಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಮೈತ್ರಿ ಭವಿಷ್ಯವೇನಿದ್ದರೂ ಜೆಡಿಎಸ್‌(JDS) ನಿರ್ಧಾರದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಜೆಡಿಎಸ್‌ ನಿಲುವು ಏನು ಎಂಬುದು ಇನ್ನೂ ನಿಗೂಢವಾಗಿದೆ. ನಿನ್ನೆ ಜೆಡಿಎಸ್‌ ಮುಖಂಡರು ಮತ್ತು ಶಾಸಕರ ಸಭೆ ವರಿಷ್ಠ ದೇವೇಗೌಡ(HD Devegowda) ಅವರ ನೇತೃತ್ವದಲ್ಲಿ ನಡೆದಿದೆ. ಈ ಸಭೆಯಲ್ಲಿ ಮೈತ್ರಿ ಸಂಬಂಧ ನಾಯಕರು, ಶಾಸಕರು ಚರ್ಚೆ ನಡೆಸಿದ್ದಾರೆ.ಇನ್ನೂ ಮತ್ತೊಂದೆಡೆ ಯಾವ ಎನ್‌ಡಿಎನೂ(NDA) ಇಲ್ಲ, ಯಪಿಎನೂ(UPA) ಇಲ್ಲ. ನಾವು ಸ್ವತಂತ್ರ್ಯವಾಗಿ ಹೋರಾಟ ಮಾಡುತ್ತೇವೆ ಎಂದು ಸಭೆ ಬಳಿಕ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. ನನಗೆ ಇರುವ ಅನುಭವವನ್ನು ನಾಯಕರ ಜೊತೆ ಹಂಚಿಕೊಂಡಿದ್ದೇನೆ. ಈಗಲೂ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಹೆಚ್‌ಡಿಡಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಬಗೆಬಗೆಯ ಕಥೆ ಹೇಳುತ್ತಿವೆ ಈ 4 ಫೋಟೋಗಳು: ಪಕ್ಷದಲ್ಲಿನ ಪ್ರಮುಖ ಬೆಳವಣಿಗೆಗೆ ಇದೇ ಕಾರಣವಾಗುತ್ತಾ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more