ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

Published : Jul 21, 2023, 11:52 AM IST

ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನ ಜನರ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮಾರ್ಥ್ಯ ಇದೆ ಅನ್ನೋದನ್ನ ಸಾಬೀತು ಮಾಡ್ತೇವೆ ಎಂದು ಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. 

ಬಿಜೆಪಿ- ಜೆಡಿಎಸ್‌ ಮೈತ್ರಿ ಆಗುತ್ತೋ ಇಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಮೈತ್ರಿ ಭವಿಷ್ಯವೇನಿದ್ದರೂ ಜೆಡಿಎಸ್‌(JDS) ನಿರ್ಧಾರದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಜೆಡಿಎಸ್‌ ನಿಲುವು ಏನು ಎಂಬುದು ಇನ್ನೂ ನಿಗೂಢವಾಗಿದೆ. ನಿನ್ನೆ ಜೆಡಿಎಸ್‌ ಮುಖಂಡರು ಮತ್ತು ಶಾಸಕರ ಸಭೆ ವರಿಷ್ಠ ದೇವೇಗೌಡ(HD Devegowda) ಅವರ ನೇತೃತ್ವದಲ್ಲಿ ನಡೆದಿದೆ. ಈ ಸಭೆಯಲ್ಲಿ ಮೈತ್ರಿ ಸಂಬಂಧ ನಾಯಕರು, ಶಾಸಕರು ಚರ್ಚೆ ನಡೆಸಿದ್ದಾರೆ.ಇನ್ನೂ ಮತ್ತೊಂದೆಡೆ ಯಾವ ಎನ್‌ಡಿಎನೂ(NDA) ಇಲ್ಲ, ಯಪಿಎನೂ(UPA) ಇಲ್ಲ. ನಾವು ಸ್ವತಂತ್ರ್ಯವಾಗಿ ಹೋರಾಟ ಮಾಡುತ್ತೇವೆ ಎಂದು ಸಭೆ ಬಳಿಕ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. ನನಗೆ ಇರುವ ಅನುಭವವನ್ನು ನಾಯಕರ ಜೊತೆ ಹಂಚಿಕೊಂಡಿದ್ದೇನೆ. ಈಗಲೂ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಹೆಚ್‌ಡಿಡಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಬಗೆಬಗೆಯ ಕಥೆ ಹೇಳುತ್ತಿವೆ ಈ 4 ಫೋಟೋಗಳು: ಪಕ್ಷದಲ್ಲಿನ ಪ್ರಮುಖ ಬೆಳವಣಿಗೆಗೆ ಇದೇ ಕಾರಣವಾಗುತ್ತಾ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more