ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

Published : Jul 21, 2023, 11:52 AM IST

ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನ ಜನರ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮಾರ್ಥ್ಯ ಇದೆ ಅನ್ನೋದನ್ನ ಸಾಬೀತು ಮಾಡ್ತೇವೆ ಎಂದು ಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. 

ಬಿಜೆಪಿ- ಜೆಡಿಎಸ್‌ ಮೈತ್ರಿ ಆಗುತ್ತೋ ಇಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಮೈತ್ರಿ ಭವಿಷ್ಯವೇನಿದ್ದರೂ ಜೆಡಿಎಸ್‌(JDS) ನಿರ್ಧಾರದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಜೆಡಿಎಸ್‌ ನಿಲುವು ಏನು ಎಂಬುದು ಇನ್ನೂ ನಿಗೂಢವಾಗಿದೆ. ನಿನ್ನೆ ಜೆಡಿಎಸ್‌ ಮುಖಂಡರು ಮತ್ತು ಶಾಸಕರ ಸಭೆ ವರಿಷ್ಠ ದೇವೇಗೌಡ(HD Devegowda) ಅವರ ನೇತೃತ್ವದಲ್ಲಿ ನಡೆದಿದೆ. ಈ ಸಭೆಯಲ್ಲಿ ಮೈತ್ರಿ ಸಂಬಂಧ ನಾಯಕರು, ಶಾಸಕರು ಚರ್ಚೆ ನಡೆಸಿದ್ದಾರೆ.ಇನ್ನೂ ಮತ್ತೊಂದೆಡೆ ಯಾವ ಎನ್‌ಡಿಎನೂ(NDA) ಇಲ್ಲ, ಯಪಿಎನೂ(UPA) ಇಲ್ಲ. ನಾವು ಸ್ವತಂತ್ರ್ಯವಾಗಿ ಹೋರಾಟ ಮಾಡುತ್ತೇವೆ ಎಂದು ಸಭೆ ಬಳಿಕ ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ. ನನಗೆ ಇರುವ ಅನುಭವವನ್ನು ನಾಯಕರ ಜೊತೆ ಹಂಚಿಕೊಂಡಿದ್ದೇನೆ. ಈಗಲೂ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಹೆಚ್‌ಡಿಡಿ ಹೇಳಿದರು. 

ಇದನ್ನೂ ವೀಕ್ಷಿಸಿ:  ಬಗೆಬಗೆಯ ಕಥೆ ಹೇಳುತ್ತಿವೆ ಈ 4 ಫೋಟೋಗಳು: ಪಕ್ಷದಲ್ಲಿನ ಪ್ರಮುಖ ಬೆಳವಣಿಗೆಗೆ ಇದೇ ಕಾರಣವಾಗುತ್ತಾ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more