ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

Published : Feb 24, 2021, 05:27 PM IST

ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

ಮೈಸೂರು, (ಫೆ.24): ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿಗೆ ಗೆಲುವಾಗಿದೆ. ಇದರೊಂದಿಗೆ ಅಧಿಕಾರದ ಕನಸ್ಸು ಕಾಣುತ್ತಿದ್ದ ಬಿಜೆಪಿಗೆ ನಿರಾಸೆಯಾಗಿದೆ.

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಇನ್ನೂ ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ