ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

Published : Feb 24, 2021, 05:27 PM IST

ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

ಮೈಸೂರು, (ಫೆ.24): ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿಗೆ ಗೆಲುವಾಗಿದೆ. ಇದರೊಂದಿಗೆ ಅಧಿಕಾರದ ಕನಸ್ಸು ಕಾಣುತ್ತಿದ್ದ ಬಿಜೆಪಿಗೆ ನಿರಾಸೆಯಾಗಿದೆ.

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಇನ್ನೂ ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!