ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

ದೇವೇಗೌಡ್ರ ಹೇಳಿಕೆಯಿಂದ ಬದಲಾದ ರಾಜಕೀಯ: ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟ ದೊಡ್ಡಗೌಡ್ರು..!

Published : Feb 24, 2021, 05:27 PM IST

ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

ಮೈಸೂರು, (ಫೆ.24): ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿಗೆ ಗೆಲುವಾಗಿದೆ. ಇದರೊಂದಿಗೆ ಅಧಿಕಾರದ ಕನಸ್ಸು ಕಾಣುತ್ತಿದ್ದ ಬಿಜೆಪಿಗೆ ನಿರಾಸೆಯಾಗಿದೆ.

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಇನ್ನೂ ಹೇಗಾದರೂ ಮಾಡಿ ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಅಧಿಕಾರಕ್ಕೇರಲು ಸಚಿವ ಸೋಮಶೇಖರ್ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಆದ್ರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮೇಯರ್ ಸ್ಥಾನ ಗೆಲ್ಲುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!