ಹಾಸನ ಜಿಲ್ಲೆಯಿಂದಲೇ ಅಖಾಡಕ್ಕಿಳಿಯುತ್ತಾರಾ ಮಾಜಿ ಪ್ರಧಾನಿ ದೇವೇಗೌಡರು..?

ಹಾಸನ ಜಿಲ್ಲೆಯಿಂದಲೇ ಅಖಾಡಕ್ಕಿಳಿಯುತ್ತಾರಾ ಮಾಜಿ ಪ್ರಧಾನಿ ದೇವೇಗೌಡರು..?

Published : Nov 30, 2023, 12:06 PM IST

ಹಾಸನ ಲೋಕಸಭಾ ‌ಕ್ಷೇತ್ರದಿಂದ ಸ್ಪರ್ಧಿಸುವಂತೆ ದೇವೇಗೌಡರಿಗೆ ಒತ್ತಡ
ಚುನಾಯಿತ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ
ಡಿ.1ರಂದು ಹೊಳೆನರಸೀಪುರದ ಶ್ರೀರಾಮದೇವರ ಕಟ್ಟೆಯಲ್ಲಿ ಸಭೆ

ಹಾಸನ ಲೋಕಸಭಾ ‌ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರಿಗೆ(H.D.Devegowda) ಒತ್ತಡ ಕೇಳಿಬರುತ್ತಿದೆಯಂತೆ. ಪ್ರಜ್ವಲ್ ಬದಲು ದೇವೇಗೌಡರೇ ಸ್ಪರ್ಧಿಸುವಂತೆ ಒತ್ತಡ ಹೇರಲಾಗುತ್ತಿದೆಯಂತೆ.ಹಾಗಾಗಿ ಹಾಸನ(Hassan) ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲು ದೇವೇಗೌಡರು ಮುಂದಾಗಿದ್ದಾರೆ. ಚುನಾಯಿತ ಜನಪ್ರತಿನಿಧಿಗಳ ಜೊತೆ ಸಭೆ(Meeting) ನಡೆಸಿ ಅಭಿಪ್ರಾಯ ಸಂಗ್ರಹ ಮಾಡುವ ಸಾಧ್ಯತೆ ಇದೆ. ಹೀಗಾಗಿ ತವರು ಜಿಲ್ಲೆಯಿಂದಲೇ ಅಖಾಡಕ್ಕಿಳಿಯುತ್ತಾರಾ ಮಾಜಿ ಪ್ರಧಾನಿ ದೇವೇಗೌಡರು..? ಎಂಬ ಪ್ರಶ್ನೆ ಕಾಡತೊಡಗಿದೆ. ಡಿ.1ರಂದು ಹೊಳೆನರಸೀಪುರ ತಾಲೂಕು ಶ್ರೀರಾಮದೇವರ ಕಟ್ಟೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಂಸದರು, ಶಾಸಕರು, ಜಿಪ-ತಾಪಂ ಮಾಜಿ ಸದಸ್ಯರ ಸಭೆಯನ್ನು ದೇವೇಗೌಡರು ಕರೆದಿದ್ದಾರೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಗ್ರಾಪಂ ಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿದ್ದು, ದೇವೇಗೌಡರ ಅಧ್ಯಕ್ಷತೆಯಲ್ಲೇ ಸಭೆ ನಡೆಯಲಿದೆ. ಸಭೆಗೆ ಹಾಜರಾಗಿ ಪೂರಕ ಸಲಹೆ ಸೂಚನೆ ನೀಡುವಂತೆ ಸೂಚನೆ ನೀಡಲಾಗಿದೆ. ಬಿಜೆಪಿ(BJP)- ಜೆಡಿಎಸ್(JDS) ಚುನಾವಣಾ ಮೈತ್ರಿ ಆಗಿರುವ ಹಿನ್ನೆಲೆ ದೇವೇಗೌಡರು ಸ್ಪರ್ಧೆ ಮಾಡಿದ್ರೆ ಪಕ್ಷಾತೀತವಾಗಿ ಬೆಂಬಲ ಎಂಬ ಲೆಕ್ಕಾಚಾರವಿದೆ. ಮೈತ್ರಿಗೆ ಪ್ರೀತಂಗೌಡ, ಸಿಮೆಂಟ್ ಮಂಜು ವಿರೋಧ ಹಿನ್ನೆಲೆ ದೇವೇಗೌಡರೇ ಸ್ಪರ್ಧೆ ಮಾಡಿದ್ರೆ ಇಬ್ಬರೂ ವಿರೋಧ ಮಾಡದಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಎಲ್ಲಾ ಬಿಜೆಪಿ ನಾಯಕರು ಬೆಂಬಲ ನೀಡುತ್ತಾರೆಂಬ ರಾಜಕೀಯ ಲೆಕ್ಕಾಚಾರ ಕೂಡ ಇದೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಕೊನೆಯ ಹಂತದ ಮತದಾನ: ರಾಜಸ್ಥಾನದಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಅಧಿಕಾರನಾ ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more