ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

Published : Apr 24, 2020, 02:36 PM IST

ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಬೆಂಗಳೂರು, (ಏ.24): ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಎಡಿಜಿಪಿ ಅಲೋಕ್ ಮೋಹನ್ ಗಂಭೀರ ಆರೋಪ ಮಾಡಿದ್ದಾರೆ. ಏನಿದು ಕಿತ್ತಾಟ ? ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!