ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

Published : Apr 24, 2020, 02:36 PM IST

ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಬೆಂಗಳೂರು, (ಏ.24): ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಎಡಿಜಿಪಿ ಅಲೋಕ್ ಮೋಹನ್ ಗಂಭೀರ ಆರೋಪ ಮಾಡಿದ್ದಾರೆ. ಏನಿದು ಕಿತ್ತಾಟ ? ವಿಡಿಯೋನಲ್ಲಿ ನೋಡಿ.

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?