ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದ್ರೆ: ಪೊಲೀಸ್ ಅಧಿಕಾರಿ ಮೇಲೆ HDK ಗರಂ

Published : Apr 24, 2020, 02:36 PM IST

ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಬೆಂಗಳೂರು, (ಏ.24): ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಕೊರೋನಾ ಸೋಂಕು: ರಾಮನಗರದಲ್ಲಿರುವ ಪಾದರಾಯನಪುರ ಆರೋಪಿಗಳು ಶಿಫ್ಟ್

ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಎಡಿಜಿಪಿ ಅಲೋಕ್ ಮೋಹನ್ ಗಂಭೀರ ಆರೋಪ ಮಾಡಿದ್ದಾರೆ. ಏನಿದು ಕಿತ್ತಾಟ ? ವಿಡಿಯೋನಲ್ಲಿ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?