'ಗಂಡಸ್ತನದ ರಾಜಕೀಯ ಮಾಡಿ..' ಡಿಕೆಶಿ-ಎಚ್‌ಡಿಕೆ ನಡುವೆ ನಾನಾ ನೀನಾ ಟಾಕ್​ಫೈಟ್!

'ಗಂಡಸ್ತನದ ರಾಜಕೀಯ ಮಾಡಿ..' ಡಿಕೆಶಿ-ಎಚ್‌ಡಿಕೆ ನಡುವೆ ನಾನಾ ನೀನಾ ಟಾಕ್​ಫೈಟ್!

Published : Aug 09, 2024, 11:45 PM IST

ಒಕ್ಕಲಿಗ ನಾಯಕರ ನಡುವೆ ನಾನಾ ನೀನಾ ಟಾಕ್​ಫೈಟ್ ಶುರುವಾಗಿದೆ.  ಬಿಜೆಪಿ ಜೆಡಿಎಸ್​ನದ್ದು ಪಾಪದ ಯಾತ್ರೆ ಎಂದು ಡಿಕೆಶಿ ಡಿಚ್ಚಿ ಹೊಡೆದಿದ್ದಾರೆ. ಇದಕ್ಕೆ ಗಂಡಸ್ಥನದ ರಾಜಕೀಯ ಮಾಡಿ ಎಂದು ದಳಪತಿ ಹೇಳಿದ್ದಾರೆ.
 

ಬೆಂಗಳೂರು (ಆ.9): ಮೈಸೂರಿನ ಪ್ರಮುಖ ಸರ್ಕಲ್​ಗಳಲ್ಲಿ ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಪಕ್ಷಿ ನೋಟ’ ಹೆಸೆರಿನಲ್ಲಿ ಫ್ಲೆಕ್ಸ್ ಅಳವಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಯ್ತು. ಈ ಫ್ಲೆಕ್ಸ್​ನಲ್ಲಿ ಕುಮಾರಸ್ವಾಮಿಗೆ ಮುಡಾ ಕೊಟ್ಟ ಸೈಟ್​ ಹಾಗೂ ಡಿ-ನೋಟಿಫಿಕೇಷನ್ ವಿವರ ಉಲ್ಲೇಖಿಸಿದ್ದು ದಳಪತಿಗಳ ಕೆಂಗಣ್ಣಿಗೆ ಕಾರಣವಾಯಿತು. ಹೀಗಾಗಿ ಫ್ಲೆಕ್ಸ್ ತೆರವು ಮಾಡುವಂತೆ ಜೆಡಿಎಸ್ ನಾಯಕ ಸಾರಾ ಮಹೇಶ್​ ಪ್ರತಿಭಟನೆ ನಡೆಸಿದ್ದರು.

ಡಿಕೆಶಿ ಆರೋಪಗಳಿಗೆ ಕೆರಳಿ ಕೆಂಡವಾದ ಕೇಂದ್ರ ಸಚಿವ ಕುಮಾರಸ್ವಾಮಿ, ಡಿಕೆಶಿ ಗಂಡಸ್ತನದ ರಾಜಕಾರಣ ಮಾಡಲಿ. ನನ್ನ ಕುಟುಂಬದ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ. ನಪುಂಸಕರ ರಾಜಕಾರಣ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

'ಫಸ್ಟ್ ನಮ್ಮದೇನಿದೆ ಬಿಚ್ಚಿ; ನಿಮ್ಮದೇನಿದೆ ನಾವು ಬಿಚ್ತೇವೆ' ಡಿಕೆಶಿ-ಎಚ್‌ಡಿಕೆ ನಡುವೆ ನಿಲ್ಲದ ಆಸ್ತಿ ಕುಸ್ತಿ!

ಡಿಕೆಶಿ ಮೊದಲು ನೆಟ್ಟಗೆ ಬದುಕೋದನ್ನು ಕಲಿಯಲಿದೆ. ಎಲ್ಲಿದೆ 50 ಡಿನೋಟಿಫಿಕೇಶನ್‌ ಕೇಸ್‌ ಎಂದು ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಅವರಿಗೇನಾದರೂ ಕನಸು ಬಿದ್ದಿತ್ತಾ ಅಥವಾ ಅಜ್ಜಯ್ಯ ಹೇಳಿದ್ರಾ ಎಂದು ಪ್ರಶ್ನೆ ಮಾಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more