'ಗಂಡಸ್ತನದ ರಾಜಕೀಯ ಮಾಡಿ..' ಡಿಕೆಶಿ-ಎಚ್‌ಡಿಕೆ ನಡುವೆ ನಾನಾ ನೀನಾ ಟಾಕ್​ಫೈಟ್!

'ಗಂಡಸ್ತನದ ರಾಜಕೀಯ ಮಾಡಿ..' ಡಿಕೆಶಿ-ಎಚ್‌ಡಿಕೆ ನಡುವೆ ನಾನಾ ನೀನಾ ಟಾಕ್​ಫೈಟ್!

Published : Aug 09, 2024, 11:45 PM IST

ಒಕ್ಕಲಿಗ ನಾಯಕರ ನಡುವೆ ನಾನಾ ನೀನಾ ಟಾಕ್​ಫೈಟ್ ಶುರುವಾಗಿದೆ.  ಬಿಜೆಪಿ ಜೆಡಿಎಸ್​ನದ್ದು ಪಾಪದ ಯಾತ್ರೆ ಎಂದು ಡಿಕೆಶಿ ಡಿಚ್ಚಿ ಹೊಡೆದಿದ್ದಾರೆ. ಇದಕ್ಕೆ ಗಂಡಸ್ಥನದ ರಾಜಕೀಯ ಮಾಡಿ ಎಂದು ದಳಪತಿ ಹೇಳಿದ್ದಾರೆ.
 

ಬೆಂಗಳೂರು (ಆ.9): ಮೈಸೂರಿನ ಪ್ರಮುಖ ಸರ್ಕಲ್​ಗಳಲ್ಲಿ ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಪಕ್ಷಿ ನೋಟ’ ಹೆಸೆರಿನಲ್ಲಿ ಫ್ಲೆಕ್ಸ್ ಅಳವಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಯ್ತು. ಈ ಫ್ಲೆಕ್ಸ್​ನಲ್ಲಿ ಕುಮಾರಸ್ವಾಮಿಗೆ ಮುಡಾ ಕೊಟ್ಟ ಸೈಟ್​ ಹಾಗೂ ಡಿ-ನೋಟಿಫಿಕೇಷನ್ ವಿವರ ಉಲ್ಲೇಖಿಸಿದ್ದು ದಳಪತಿಗಳ ಕೆಂಗಣ್ಣಿಗೆ ಕಾರಣವಾಯಿತು. ಹೀಗಾಗಿ ಫ್ಲೆಕ್ಸ್ ತೆರವು ಮಾಡುವಂತೆ ಜೆಡಿಎಸ್ ನಾಯಕ ಸಾರಾ ಮಹೇಶ್​ ಪ್ರತಿಭಟನೆ ನಡೆಸಿದ್ದರು.

ಡಿಕೆಶಿ ಆರೋಪಗಳಿಗೆ ಕೆರಳಿ ಕೆಂಡವಾದ ಕೇಂದ್ರ ಸಚಿವ ಕುಮಾರಸ್ವಾಮಿ, ಡಿಕೆಶಿ ಗಂಡಸ್ತನದ ರಾಜಕಾರಣ ಮಾಡಲಿ. ನನ್ನ ಕುಟುಂಬದ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ. ನಪುಂಸಕರ ರಾಜಕಾರಣ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

'ಫಸ್ಟ್ ನಮ್ಮದೇನಿದೆ ಬಿಚ್ಚಿ; ನಿಮ್ಮದೇನಿದೆ ನಾವು ಬಿಚ್ತೇವೆ' ಡಿಕೆಶಿ-ಎಚ್‌ಡಿಕೆ ನಡುವೆ ನಿಲ್ಲದ ಆಸ್ತಿ ಕುಸ್ತಿ!

ಡಿಕೆಶಿ ಮೊದಲು ನೆಟ್ಟಗೆ ಬದುಕೋದನ್ನು ಕಲಿಯಲಿದೆ. ಎಲ್ಲಿದೆ 50 ಡಿನೋಟಿಫಿಕೇಶನ್‌ ಕೇಸ್‌ ಎಂದು ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಅವರಿಗೇನಾದರೂ ಕನಸು ಬಿದ್ದಿತ್ತಾ ಅಥವಾ ಅಜ್ಜಯ್ಯ ಹೇಳಿದ್ರಾ ಎಂದು ಪ್ರಶ್ನೆ ಮಾಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more