ನಾವ್ ಬರೋದಿಲ್ಲ.. HDK ಸಿದ್ಧಮಾಡಿದ್ದ ಮಾಸ್ಟರ್ ಪ್ಲ್ಯಾನ್ ಫ್ಲಾಪ್!

ನಾವ್ ಬರೋದಿಲ್ಲ.. HDK ಸಿದ್ಧಮಾಡಿದ್ದ ಮಾಸ್ಟರ್ ಪ್ಲ್ಯಾನ್ ಫ್ಲಾಪ್!

Published : Nov 01, 2019, 07:28 PM IST

ಬೆಂಗಳೂರು(ನ.01)  ಒಂದು ಕಡೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯರು ಬಂಡಾಯದ ಬಾವುಟ ಹಾರಿಸಿದ್ದನ್ನು ಶಮನ ಮಾಡಲು ಎಚ್‌.ಡಿ.ಕುಮಾರಸ್ವಾಮಿ ಪ್ಲಾನ್ ವೊಂದನ್ನು ಮಾಡಿದ್ದು ಫ್ಲಾಪ್ ಆಗಿದೆ.

ಮಲೇಷಿಯಾಕ್ಕೆ ವಿಧಾನ ಪರಿಷತ್ ಸದಸ್ಯರನ್ನು ಕರೆದುಕೊಂಡು ಹೋಗಿ ಅಲ್ಲಿ ಮಾತುಕತೆ ಮಾಡುವ ಯೋಚನೆಯನ್ನು ಕುಮಾರಸ್ವಾಮಿ ಹಾಕಿಕೊಂಡಿದ್ದರು. ಆದರೆ ನೆರೆ ಪರಿಸ್ಥಿತಿಯನ್ನು ಅಡ್ಡಲಾಗಿಟ್ಟು ನಾವು ಪ್ರವಾಸಕ್ಕೆ ಬರುವುದಿಲ್ಲ ಎಂದು ಪರಿಷತ್ ಸದಸ್ಯರು ಹೇಳಿದ್ದು ಟ್ರಿಪ್ ಠುಸ್ ಆಗಿದೆ.

ಬೆಂಗಳೂರು(ನ.01)  ಒಂದು ಕಡೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯರು ಬಂಡಾಯದ ಬಾವುಟ ಹಾರಿಸಿದ್ದನ್ನು ಶಮನ ಮಾಡಲು ಎಚ್‌.ಡಿ.ಕುಮಾರಸ್ವಾಮಿ ಪ್ಲಾನ್ ವೊಂದನ್ನು ಮಾಡಿದ್ದು ಫ್ಲಾಪ್ ಆಗಿದೆ.

ಮಲೇಷಿಯಾಕ್ಕೆ ವಿಧಾನ ಪರಿಷತ್ ಸದಸ್ಯರನ್ನು ಕರೆದುಕೊಂಡು ಹೋಗಿ ಅಲ್ಲಿ ಮಾತುಕತೆ ಮಾಡುವ ಯೋಚನೆಯನ್ನು ಕುಮಾರಸ್ವಾಮಿ ಹಾಕಿಕೊಂಡಿದ್ದರು. ಆದರೆ ನೆರೆ ಪರಿಸ್ಥಿತಿಯನ್ನು ಅಡ್ಡಲಾಗಿಟ್ಟು ನಾವು ಪ್ರವಾಸಕ್ಕೆ ಬರುವುದಿಲ್ಲ ಎಂದು ಪರಿಷತ್ ಸದಸ್ಯರು ಹೇಳಿದ್ದು ಟ್ರಿಪ್ ಠುಸ್ ಆಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ