ನಾವ್ ಬರೋದಿಲ್ಲ.. HDK ಸಿದ್ಧಮಾಡಿದ್ದ ಮಾಸ್ಟರ್ ಪ್ಲ್ಯಾನ್ ಫ್ಲಾಪ್!

ನಾವ್ ಬರೋದಿಲ್ಲ.. HDK ಸಿದ್ಧಮಾಡಿದ್ದ ಮಾಸ್ಟರ್ ಪ್ಲ್ಯಾನ್ ಫ್ಲಾಪ್!

Published : Nov 01, 2019, 07:28 PM IST

ಬೆಂಗಳೂರು(ನ.01)  ಒಂದು ಕಡೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯರು ಬಂಡಾಯದ ಬಾವುಟ ಹಾರಿಸಿದ್ದನ್ನು ಶಮನ ಮಾಡಲು ಎಚ್‌.ಡಿ.ಕುಮಾರಸ್ವಾಮಿ ಪ್ಲಾನ್ ವೊಂದನ್ನು ಮಾಡಿದ್ದು ಫ್ಲಾಪ್ ಆಗಿದೆ.

ಮಲೇಷಿಯಾಕ್ಕೆ ವಿಧಾನ ಪರಿಷತ್ ಸದಸ್ಯರನ್ನು ಕರೆದುಕೊಂಡು ಹೋಗಿ ಅಲ್ಲಿ ಮಾತುಕತೆ ಮಾಡುವ ಯೋಚನೆಯನ್ನು ಕುಮಾರಸ್ವಾಮಿ ಹಾಕಿಕೊಂಡಿದ್ದರು. ಆದರೆ ನೆರೆ ಪರಿಸ್ಥಿತಿಯನ್ನು ಅಡ್ಡಲಾಗಿಟ್ಟು ನಾವು ಪ್ರವಾಸಕ್ಕೆ ಬರುವುದಿಲ್ಲ ಎಂದು ಪರಿಷತ್ ಸದಸ್ಯರು ಹೇಳಿದ್ದು ಟ್ರಿಪ್ ಠುಸ್ ಆಗಿದೆ.

ಬೆಂಗಳೂರು(ನ.01)  ಒಂದು ಕಡೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯರು ಬಂಡಾಯದ ಬಾವುಟ ಹಾರಿಸಿದ್ದನ್ನು ಶಮನ ಮಾಡಲು ಎಚ್‌.ಡಿ.ಕುಮಾರಸ್ವಾಮಿ ಪ್ಲಾನ್ ವೊಂದನ್ನು ಮಾಡಿದ್ದು ಫ್ಲಾಪ್ ಆಗಿದೆ.

ಮಲೇಷಿಯಾಕ್ಕೆ ವಿಧಾನ ಪರಿಷತ್ ಸದಸ್ಯರನ್ನು ಕರೆದುಕೊಂಡು ಹೋಗಿ ಅಲ್ಲಿ ಮಾತುಕತೆ ಮಾಡುವ ಯೋಚನೆಯನ್ನು ಕುಮಾರಸ್ವಾಮಿ ಹಾಕಿಕೊಂಡಿದ್ದರು. ಆದರೆ ನೆರೆ ಪರಿಸ್ಥಿತಿಯನ್ನು ಅಡ್ಡಲಾಗಿಟ್ಟು ನಾವು ಪ್ರವಾಸಕ್ಕೆ ಬರುವುದಿಲ್ಲ ಎಂದು ಪರಿಷತ್ ಸದಸ್ಯರು ಹೇಳಿದ್ದು ಟ್ರಿಪ್ ಠುಸ್ ಆಗಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್