ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

Suvarna News   | Asianet News
Published : Sep 01, 2021, 02:48 PM ISTUpdated : Sep 01, 2021, 02:52 PM IST

  ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

ಮೈಸೂರು (ಸೆ.01): ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?