ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

Suvarna News   | Asianet News
Published : Sep 01, 2021, 02:48 PM ISTUpdated : Sep 01, 2021, 02:52 PM IST

  ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

ಮೈಸೂರು (ಸೆ.01): ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!