ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

Suvarna News   | Asianet News
Published : Sep 01, 2021, 02:48 PM ISTUpdated : Sep 01, 2021, 02:52 PM IST

  ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

ಮೈಸೂರು (ಸೆ.01): ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್