News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

Published : Aug 14, 2023, 11:24 PM IST

ಕಾಂಬೋಡಿಯಾ ಪ್ರವಾಸದಿಂದ ವಾಪಾಸ್‌ ಬರುತ್ತಿದ್ದಂತೆ ಎಚ್‌ಡಿ ಕುಮಾರಸ್ವಾಮಿ ಮತ್ತೆ ಸಿಡಿದೆದಿದ್ದಾರೆ. ಪದೇ ಪದೇ ವಿದೇಶ ಪ್ರವಾಸ ಮಾಡುವ ಎಚ್‌ಡಿಕೆ ವಿದೇಶದಲ್ಲೇ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಆ.14): ಯುರೋಪ್‌ ಪ್ರವಾಸದಿಂದ ಬರುತ್ತಿದ್ದಂತೆ ಕಾಂಗ್ರೆಸ್‌ ಸರ್ಕಾರದ ಮೇಲೆ ಕಮೀಷನ್‌ ಬಾಂಬ್‌ ಎಸೆದಿದ್ದ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ಕಾಂಬೋಡಿಯಾ ಪ್ರವಾಸದಿಂದ ವಾಪಾಸಾದಾಗಲೂ ಸರ್ಕಾರದ ವಿರುದ್ಧ ಸಿಡಿದೆದಿದ್ದಾರೆ. ಹೆಚ್ಡಿಕೆ ವಿದೇಶದಲ್ಲಿ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’ ಎಂದು ಪ್ರಶ್ನೆ ಮಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿಯೇ  ಕಾಂಗ್ರೆಸ್ ಸಚಿವರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು. ‘ಇವರ ಪಾಪದ ದುಡ್ಡಲ್ಲಿ ನಾನು ವಿದೇಶಕ್ಕೆ ಹೋಗಬೇಕಾ?, ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ನಾನು ಹೋಗಿದ್ದೆ, ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಇಟ್ಟಿದ್ದೆ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಗಾದೆ ಮಾತಿದೆ. ಯಾವ ದೇಶದಲ್ಲಿ ಏನಿದೆ ಅಂತಾ ತಿಳಿದುಕೊಳ್ಳಬೇಕಲ್ಲ ಹೋಗಿದ್ದೆ ಎಂದು ಹೇಳಿದ್ದಾರೆ.

ಫ್ಯಾಮಿಲಿ ಜೊತೆ ನಿಖಿಲ್ ಕುಮಾರಸ್ವಾಮಿ ವಿದೇಶ ಪ್ರವಾಸ; ಅತ್ತೆ-ಸೊಸೆ ಸಖತ್ ಸ್ಟೈಲಿಶ್ ಎಂದ ನೆಟ್ಟಿಗರು

ರಾಜ್ಯಪಾಲರಿಗೆ ದೂರು ನಕಲಿ ಪತ್ರ ಎಂದು ಆರೋಪಿಸಿದ್ದ ಚೆಲುವರಾಯಸ್ವಾಮಿಗೂ ಕುಮಾರಸ್ವಾಮಿ ಕೌಂಟರ್‌ ನೀಡಿದ್ದಾರೆ. ದೂರಿನ ಪತ್ರ ನಕಲಿ ಆಗಿದ್ರೆ ಗವರ್ನರ್ ಬಳಿ ಹೋಗಿದ್ಯಾಕೆ. ಹೌದಪ್ಪ.. ಆ ಪತ್ರಕ್ಕೆ ನಾನೇ ಸಹಿ ಹಾಕಿದ್ದು. ಎಲ್ಲಾ ಕಡೆ ನನ್ನ ಹೆಸರು ಯಾಕ್ ತಳುಕು ಹಾಕ್ತೀರಿ ಎಂದು ಕಿಡಿಕಾರಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more