ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

Published : Feb 07, 2023, 01:20 PM IST

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದು, ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ (ಕಾಂಗ್ರೆಸ್) ಹುಡುಕುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.
 

ರಾಜ್ಯದಲ್ಲಿ 'ಬ್ರಾಹ್ಮಣ ಸಿಎಂ' ಗದ್ದಲ ಮುಂದುವರೆದಿದ್ದು, ಕೇಂದ್ರ ಪ್ರಲ್ಹಾದ್ ಜೋಶಿ ಅವರನ್ನು ಕುಮಾರಸ್ವಾಮಿ ಪಾರ್ಥೇನಿಯಂಗೆ ಹೋಲಿಸಿದ್ದಾರೆ. ನಿತೀಶ್‌ ಕುಮಾರ್‌ ಡಿಎನ್‌ಎ ಬಗ್ಗೆ ಚರ್ಚೆ ಆಗಿಲ್ವಾ ಎಂದು ಪ್ರಶ್ನೆ ಕೇಳಿದ್ದು, ಬಿಜೆಪಿ ಮತ್ತು ಜೋಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದ್ರು, ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದ್ರು. ಆ ಕಾರಣಕ್ಕೆ ಎಚ್ಚರಿಕೆ ಇಂದ ಇರಿ ಎಂದು ಹೇಳಿದ್ದೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಹಿಮ್ಸ್‌ನಲ್ಲಿ ಬೋಧಕರ ಕೊರತೆಯಿಂದ ಕ್ಲಾಸ್‌ ಬಂದ್‌: 149 ವಿದ್ಯಾರ್ಥಿಗಳ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more