ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

Published : Feb 07, 2023, 01:20 PM IST

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದು, ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ (ಕಾಂಗ್ರೆಸ್) ಹುಡುಕುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.
 

ರಾಜ್ಯದಲ್ಲಿ 'ಬ್ರಾಹ್ಮಣ ಸಿಎಂ' ಗದ್ದಲ ಮುಂದುವರೆದಿದ್ದು, ಕೇಂದ್ರ ಪ್ರಲ್ಹಾದ್ ಜೋಶಿ ಅವರನ್ನು ಕುಮಾರಸ್ವಾಮಿ ಪಾರ್ಥೇನಿಯಂಗೆ ಹೋಲಿಸಿದ್ದಾರೆ. ನಿತೀಶ್‌ ಕುಮಾರ್‌ ಡಿಎನ್‌ಎ ಬಗ್ಗೆ ಚರ್ಚೆ ಆಗಿಲ್ವಾ ಎಂದು ಪ್ರಶ್ನೆ ಕೇಳಿದ್ದು, ಬಿಜೆಪಿ ಮತ್ತು ಜೋಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದ್ರು, ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದ್ರು. ಆ ಕಾರಣಕ್ಕೆ ಎಚ್ಚರಿಕೆ ಇಂದ ಇರಿ ಎಂದು ಹೇಳಿದ್ದೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಹಿಮ್ಸ್‌ನಲ್ಲಿ ಬೋಧಕರ ಕೊರತೆಯಿಂದ ಕ್ಲಾಸ್‌ ಬಂದ್‌: 149 ವಿದ್ಯಾರ್ಥಿಗಳ ...

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more