ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

Published : Feb 07, 2023, 01:20 PM IST

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದು, ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ (ಕಾಂಗ್ರೆಸ್) ಹುಡುಕುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.
 

ರಾಜ್ಯದಲ್ಲಿ 'ಬ್ರಾಹ್ಮಣ ಸಿಎಂ' ಗದ್ದಲ ಮುಂದುವರೆದಿದ್ದು, ಕೇಂದ್ರ ಪ್ರಲ್ಹಾದ್ ಜೋಶಿ ಅವರನ್ನು ಕುಮಾರಸ್ವಾಮಿ ಪಾರ್ಥೇನಿಯಂಗೆ ಹೋಲಿಸಿದ್ದಾರೆ. ನಿತೀಶ್‌ ಕುಮಾರ್‌ ಡಿಎನ್‌ಎ ಬಗ್ಗೆ ಚರ್ಚೆ ಆಗಿಲ್ವಾ ಎಂದು ಪ್ರಶ್ನೆ ಕೇಳಿದ್ದು, ಬಿಜೆಪಿ ಮತ್ತು ಜೋಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದ್ರು, ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದ್ರು. ಆ ಕಾರಣಕ್ಕೆ ಎಚ್ಚರಿಕೆ ಇಂದ ಇರಿ ಎಂದು ಹೇಳಿದ್ದೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಹಿಮ್ಸ್‌ನಲ್ಲಿ ಬೋಧಕರ ಕೊರತೆಯಿಂದ ಕ್ಲಾಸ್‌ ಬಂದ್‌: 149 ವಿದ್ಯಾರ್ಥಿಗಳ ...

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more