ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

ಮುಗಿಯದ 'ಬ್ರಾಹ್ಮಣ ಸಿಎಂ' ಗದ್ದಲ: ಪ್ರಲ್ಹಾದ್ ಜೋಶಿಯನ್ನು ಪಾರ್ಥೇನಿಯಂಗೆ ಹೋಲಿಸಿದ ಕುಮಾರಣ್ಣ

Published : Feb 07, 2023, 01:20 PM IST

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದು, ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ (ಕಾಂಗ್ರೆಸ್) ಹುಡುಕುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.
 

ರಾಜ್ಯದಲ್ಲಿ 'ಬ್ರಾಹ್ಮಣ ಸಿಎಂ' ಗದ್ದಲ ಮುಂದುವರೆದಿದ್ದು, ಕೇಂದ್ರ ಪ್ರಲ್ಹಾದ್ ಜೋಶಿ ಅವರನ್ನು ಕುಮಾರಸ್ವಾಮಿ ಪಾರ್ಥೇನಿಯಂಗೆ ಹೋಲಿಸಿದ್ದಾರೆ. ನಿತೀಶ್‌ ಕುಮಾರ್‌ ಡಿಎನ್‌ಎ ಬಗ್ಗೆ ಚರ್ಚೆ ಆಗಿಲ್ವಾ ಎಂದು ಪ್ರಶ್ನೆ ಕೇಳಿದ್ದು, ಬಿಜೆಪಿ ಮತ್ತು ಜೋಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದ್ರು, ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದ್ರು. ಆ ಕಾರಣಕ್ಕೆ ಎಚ್ಚರಿಕೆ ಇಂದ ಇರಿ ಎಂದು ಹೇಳಿದ್ದೇನೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಹಿಮ್ಸ್‌ನಲ್ಲಿ ಬೋಧಕರ ಕೊರತೆಯಿಂದ ಕ್ಲಾಸ್‌ ಬಂದ್‌: 149 ವಿದ್ಯಾರ್ಥಿಗಳ ...

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more