ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

Suvarna News   | Asianet News
Published : Mar 06, 2021, 09:40 AM ISTUpdated : Mar 06, 2021, 09:57 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 

ಬೆಂಗಳೂರು (ಮಾ. 06): ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ. ದೊಡ್ಡ ದೊಡ್ಡವರೇ ಈ ಡೀಲ್‌ನಲ್ಲಿದ್ದಾರೆ.  ಸೀಡಿ ಇದೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುವವರನ್ನು ಸರ್ಕಾರವೇ ಬಂಧಿಸಿ ಸೀಡಿ ಬಿಡುಗಡೆ ಮಾಡಬೇಕು ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 


 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ