ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

Suvarna News   | Asianet News
Published : Mar 06, 2021, 09:40 AM ISTUpdated : Mar 06, 2021, 09:57 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 

ಬೆಂಗಳೂರು (ಮಾ. 06): ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ. ದೊಡ್ಡ ದೊಡ್ಡವರೇ ಈ ಡೀಲ್‌ನಲ್ಲಿದ್ದಾರೆ.  ಸೀಡಿ ಇದೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುವವರನ್ನು ಸರ್ಕಾರವೇ ಬಂಧಿಸಿ ಸೀಡಿ ಬಿಡುಗಡೆ ಮಾಡಬೇಕು ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!