ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

ಜಾರಕಿಹೊಳಿ ಕೇಸಲ್ಲಿ 5 ಕೋಟಿ ರೂ ಡೀಲ್, CD ಸ್ಕ್ಯಾಂಡಲ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಕುಮಾರಣ್ಣ!

Suvarna News   | Asianet News
Published : Mar 06, 2021, 09:40 AM ISTUpdated : Mar 06, 2021, 09:57 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 

ಬೆಂಗಳೂರು (ಮಾ. 06): ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ. ದೊಡ್ಡ ದೊಡ್ಡವರೇ ಈ ಡೀಲ್‌ನಲ್ಲಿದ್ದಾರೆ.  ಸೀಡಿ ಇದೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುವವರನ್ನು ಸರ್ಕಾರವೇ ಬಂಧಿಸಿ ಸೀಡಿ ಬಿಡುಗಡೆ ಮಾಡಬೇಕು ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ. 


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?