ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?

ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?

Published : Oct 03, 2020, 04:56 PM IST

ಮಾಜಿ ಸಿಎಂ ಹಾಗೂ ಅವರ ಪುತ್ರನೊಂದಿಗೆ ದೂರವಾಣಿ ಮೂಲಕ ಮಾತುಕತೆ ಮಾಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು, (ಅ.03): ಡ್ರಗ್ಸ್‌ ಕೇಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಅವರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರು ಇದರಿಂದ ಪಾರಾಗಲು ಪ್ರಮುಖ ರಾಜಕೀಯ ನಾಯಕರಿಗೆ ಫೋನ್ ಕಾಲ್‌ ಮಾಡಿ ಮಾತನಾಡದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಡ್ರಗ್ಸ್ ಪ್ರಕರಣ: ಅನುಶ್ರೀ ಹಿಂದೆ ಮಾಜಿ CM ಹೆಸ್ರು, ಸಿಡಿದೆದ್ದ ಕುಮಾರಸ್ವಾಮಿ

ಅದರಲ್ಲೂ ಮಾಜಿ ಸಿಎಂ ಹಾಗೂ ಅವರ ಪುತ್ರನೊಂದಿಗೆ ದೂರವಾಣಿ ಮೂಲಕ ಮಾತುಕತೆ ಮಾಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ