ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?

ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?

Published : Oct 03, 2020, 04:56 PM IST

ಮಾಜಿ ಸಿಎಂ ಹಾಗೂ ಅವರ ಪುತ್ರನೊಂದಿಗೆ ದೂರವಾಣಿ ಮೂಲಕ ಮಾತುಕತೆ ಮಾಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು, (ಅ.03): ಡ್ರಗ್ಸ್‌ ಕೇಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಅವರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರು ಇದರಿಂದ ಪಾರಾಗಲು ಪ್ರಮುಖ ರಾಜಕೀಯ ನಾಯಕರಿಗೆ ಫೋನ್ ಕಾಲ್‌ ಮಾಡಿ ಮಾತನಾಡದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಡ್ರಗ್ಸ್ ಪ್ರಕರಣ: ಅನುಶ್ರೀ ಹಿಂದೆ ಮಾಜಿ CM ಹೆಸ್ರು, ಸಿಡಿದೆದ್ದ ಕುಮಾರಸ್ವಾಮಿ

ಅದರಲ್ಲೂ ಮಾಜಿ ಸಿಎಂ ಹಾಗೂ ಅವರ ಪುತ್ರನೊಂದಿಗೆ ದೂರವಾಣಿ ಮೂಲಕ ಮಾತುಕತೆ ಮಾಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!