ಚನ್ನಪಟ್ಟಣದಿಂದಲೇ ಸ್ಪರ್ಧೆ, ನಾನು ಟಾಕೀಸ್ ಟೂರ್ ಅಲ್ಲ ಎಂದು ಸಿದ್ದುಗೆ ಗುದ್ದಿಗ ಹೆಚ್‌ಡಿಕೆ!

ಚನ್ನಪಟ್ಟಣದಿಂದಲೇ ಸ್ಪರ್ಧೆ, ನಾನು ಟಾಕೀಸ್ ಟೂರ್ ಅಲ್ಲ ಎಂದು ಸಿದ್ದುಗೆ ಗುದ್ದಿಗ ಹೆಚ್‌ಡಿಕೆ!

Published : Oct 22, 2022, 10:46 PM IST

ಹಲಾಲ್ ವಿರುದ್ಧ ಧರ್ಮದಂಗಲ್, ಮಂಡ್ಯದಲ್ಲಿ ಅಭಿಯಾನ, ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್‌ಗಳಿಂದ ದುಪ್ಪಟ್ಟ ದರ,  ರಾಯಚೂರಿನಲ್ಲಿ ಭಾರತ್ ಜೋಡೋ ಸಮಾರೋಪ, ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಮ್ಯಾ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ನಾನು ಟೂರಿನ ಟಾಕಿಸ್ ಅಲ್ಲ, ಒಂದು ಕಡೆಯಿಂದ ಮತ್ತೊಂದು ಕಡೆ ಸ್ಪರ್ಧಿಸುವುದಿಲ್ಲ. ಚನ್ನಪಟ್ಟಣದಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರ ನನ್ನ ಕಣ್ಣುಗಳಿದ್ದಂತೆ. ಎರಡು ಕ್ಷೇತ್ರದ ಜನರು ನನ್ನನ್ನು ಬೆಳೆಸಿದ್ದಾರೆ. ಹಲವು ಕ್ಷೇತ್ರದಿಂದ ಸ್ಪರ್ಧಿಸುವಂತೆ ಬೆಂಬಲಿಗರು ಕೇಳಿಕೊಂಡಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದಲೇ ಸ್ಪರ್ಧಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 120ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಉತ್ಸಾಹದಲ್ಲಿರುವ ಕುಮಾರಸ್ವಾಮಿಗೆ ಮಾಜಿ ಆಪ್ತ ಜಮೀರ್ ಅಹಮ್ಮದ್ ಟಾಂಗ್ ನೀಡಿದ್ದಾರೆ. ನೀವು 59 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more