ಚನ್ನಪಟ್ಟಣದಿಂದಲೇ ಸ್ಪರ್ಧೆ, ನಾನು ಟಾಕೀಸ್ ಟೂರ್ ಅಲ್ಲ ಎಂದು ಸಿದ್ದುಗೆ ಗುದ್ದಿಗ ಹೆಚ್‌ಡಿಕೆ!

ಚನ್ನಪಟ್ಟಣದಿಂದಲೇ ಸ್ಪರ್ಧೆ, ನಾನು ಟಾಕೀಸ್ ಟೂರ್ ಅಲ್ಲ ಎಂದು ಸಿದ್ದುಗೆ ಗುದ್ದಿಗ ಹೆಚ್‌ಡಿಕೆ!

Published : Oct 22, 2022, 10:46 PM IST

ಹಲಾಲ್ ವಿರುದ್ಧ ಧರ್ಮದಂಗಲ್, ಮಂಡ್ಯದಲ್ಲಿ ಅಭಿಯಾನ, ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್‌ಗಳಿಂದ ದುಪ್ಪಟ್ಟ ದರ,  ರಾಯಚೂರಿನಲ್ಲಿ ಭಾರತ್ ಜೋಡೋ ಸಮಾರೋಪ, ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಮ್ಯಾ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ನಾನು ಟೂರಿನ ಟಾಕಿಸ್ ಅಲ್ಲ, ಒಂದು ಕಡೆಯಿಂದ ಮತ್ತೊಂದು ಕಡೆ ಸ್ಪರ್ಧಿಸುವುದಿಲ್ಲ. ಚನ್ನಪಟ್ಟಣದಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರ ನನ್ನ ಕಣ್ಣುಗಳಿದ್ದಂತೆ. ಎರಡು ಕ್ಷೇತ್ರದ ಜನರು ನನ್ನನ್ನು ಬೆಳೆಸಿದ್ದಾರೆ. ಹಲವು ಕ್ಷೇತ್ರದಿಂದ ಸ್ಪರ್ಧಿಸುವಂತೆ ಬೆಂಬಲಿಗರು ಕೇಳಿಕೊಂಡಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದಲೇ ಸ್ಪರ್ಧಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 120ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಉತ್ಸಾಹದಲ್ಲಿರುವ ಕುಮಾರಸ್ವಾಮಿಗೆ ಮಾಜಿ ಆಪ್ತ ಜಮೀರ್ ಅಹಮ್ಮದ್ ಟಾಂಗ್ ನೀಡಿದ್ದಾರೆ. ನೀವು 59 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more