Janata Jaladhare ಜೆಡಿಎಸ್ ‘ಜನತಾ ಜಲಧಾರೆ’ಗೆ ಕೊರೋನಾ ಶಾಕ್

Janata Jaladhare ಜೆಡಿಎಸ್ ‘ಜನತಾ ಜಲಧಾರೆ’ಗೆ ಕೊರೋನಾ ಶಾಕ್

Published : Jan 18, 2022, 06:15 PM IST

ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಮುಂದೂಡಿದೆ.
 

ಬೆಂಗಳೂರು, (ಜ.18):ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಮುಂದೂಡಿದೆ.

HD Kumaraswamy ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ

ಗಣರಾಜ್ಯೋತ್ಸವ ದಿನವಾದ ಜ.26ರಂದು ಜನತಾ ಜಲಧಾರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಜೆಡಿಎಸ್ ಉದ್ದೇಶಿಸಿತ್ತು. ಆದರೆ, ರಾಜ್ಯದಲ್ಲಿ ನಿರಂತರವಾಗಿ ಏರುತ್ತಿರುವ ಕೋವಿಡ್‍ನಿಂದಾಗಿ ಉದ್ದೇಶಿತ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more