ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

Published : Apr 10, 2023, 11:20 AM IST

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಹಂಚಿಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದೆ. ಪಕ್ಷದ ಕಾರ್ಯಕರ್ತರಿಗೇ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು ಕಾರ್ಯಕರ್ತನಿಗೆ ಟಿಕೆಟ್‌ ಕೊಡೋದು ಅಂತ ಹೇಳಿದ್ದೇನೆ. ಅದರಲ್ಲಿ ಬದಲಾವಣೆ ಇಲ್ಲ. ಈಗಾಗಲೇ ತೀರ್ಮಾನ ಮಾಡಿಯಾಗಿದೆ. ಶಿಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವರೂಪ್‌ಗೆ ಟಿಕೆಟ್ ಘೋಷಣೆ ಎಂಬುದನ್ನು ತಿಳಿಸಿದ್ದಾರೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more