ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

Published : Apr 10, 2023, 11:20 AM IST

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಹಂಚಿಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದೆ. ಪಕ್ಷದ ಕಾರ್ಯಕರ್ತರಿಗೇ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು ಕಾರ್ಯಕರ್ತನಿಗೆ ಟಿಕೆಟ್‌ ಕೊಡೋದು ಅಂತ ಹೇಳಿದ್ದೇನೆ. ಅದರಲ್ಲಿ ಬದಲಾವಣೆ ಇಲ್ಲ. ಈಗಾಗಲೇ ತೀರ್ಮಾನ ಮಾಡಿಯಾಗಿದೆ. ಶಿಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವರೂಪ್‌ಗೆ ಟಿಕೆಟ್ ಘೋಷಣೆ ಎಂಬುದನ್ನು ತಿಳಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more