ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

Published : Apr 10, 2023, 11:20 AM IST

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಹಂಚಿಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದೆ. ಪಕ್ಷದ ಕಾರ್ಯಕರ್ತರಿಗೇ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು ಕಾರ್ಯಕರ್ತನಿಗೆ ಟಿಕೆಟ್‌ ಕೊಡೋದು ಅಂತ ಹೇಳಿದ್ದೇನೆ. ಅದರಲ್ಲಿ ಬದಲಾವಣೆ ಇಲ್ಲ. ಈಗಾಗಲೇ ತೀರ್ಮಾನ ಮಾಡಿಯಾಗಿದೆ. ಶಿಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವರೂಪ್‌ಗೆ ಟಿಕೆಟ್ ಘೋಷಣೆ ಎಂಬುದನ್ನು ತಿಳಿಸಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more