ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

Published : Apr 10, 2023, 11:20 AM IST

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಹಂಚಿಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದೆ. ಪಕ್ಷದ ಕಾರ್ಯಕರ್ತರಿಗೇ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು ಕಾರ್ಯಕರ್ತನಿಗೆ ಟಿಕೆಟ್‌ ಕೊಡೋದು ಅಂತ ಹೇಳಿದ್ದೇನೆ. ಅದರಲ್ಲಿ ಬದಲಾವಣೆ ಇಲ್ಲ. ಈಗಾಗಲೇ ತೀರ್ಮಾನ ಮಾಡಿಯಾಗಿದೆ. ಶಿಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವರೂಪ್‌ಗೆ ಟಿಕೆಟ್ ಘೋಷಣೆ ಎಂಬುದನ್ನು ತಿಳಿಸಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more