ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

Published : Mar 31, 2022, 07:57 PM IST

ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು, ಮಾ.31: ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

'ಕುಮಾರಸ್ವಾಮಿಯವರಿಗೆ ಒಂದೆರಡಲ್ಲ, ಮೂರು-ಮೂರು ಕಡೆ ಗಂಡಸ್ತನ ತೋರಿಸುವುದು ಗೊತ್ತು'

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು(ಗುರುವಾರ) ಜೆಪಿ ವಿಚಾರ ವೇದಿಕೆ ಹ್ಮಮಿಕೊಂಡಿದ್ದ 'ಸರ್ವ ಜನಾಂಗದ ಶಾಂತಿಯ ತೋಟ - ಕರ್ನಾಟಕ : ಒಂದು ಭಾವೈಕ್ಯ ಚರ್ಚೆ' ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ಶಾಂತಿ, ಸಹನೆ, ಸೌಹಾರ್ದ, ಸಾಮರಸ್ಯದ ತಾಣವಾಗಿದ್ದ ಕರ್ನಾಟಕವೂ ಈಗ ಹಿಂಸೆ, ಅಸಹನೆ, ಕೋಮು ದ್ವೇಷದ ದಳ್ಳುರಿಯಲ್ಲಿ ಉರಿಯುತ್ತಿದೆ. ಈ ಕಾರಣಕ್ಕಾಗಿಯೇ ನಾನು ಸರಕಾರಕ್ಕೆ ಗಡುವು ಕೊಡುತ್ತಿದ್ದೇನೆ. ಒಂದು ತಿಂಗಳಲ್ಲಿ ಈ ವಾತಾವರಣವನ್ನು ತಿಳಿಗೊಳಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ. ಅವರನ್ನು ಬಡಿದೆಬ್ಬಿಸುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳಿದರು.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more