ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

Published : Mar 31, 2022, 07:57 PM IST

ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು, ಮಾ.31: ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

'ಕುಮಾರಸ್ವಾಮಿಯವರಿಗೆ ಒಂದೆರಡಲ್ಲ, ಮೂರು-ಮೂರು ಕಡೆ ಗಂಡಸ್ತನ ತೋರಿಸುವುದು ಗೊತ್ತು'

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು(ಗುರುವಾರ) ಜೆಪಿ ವಿಚಾರ ವೇದಿಕೆ ಹ್ಮಮಿಕೊಂಡಿದ್ದ 'ಸರ್ವ ಜನಾಂಗದ ಶಾಂತಿಯ ತೋಟ - ಕರ್ನಾಟಕ : ಒಂದು ಭಾವೈಕ್ಯ ಚರ್ಚೆ' ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ಶಾಂತಿ, ಸಹನೆ, ಸೌಹಾರ್ದ, ಸಾಮರಸ್ಯದ ತಾಣವಾಗಿದ್ದ ಕರ್ನಾಟಕವೂ ಈಗ ಹಿಂಸೆ, ಅಸಹನೆ, ಕೋಮು ದ್ವೇಷದ ದಳ್ಳುರಿಯಲ್ಲಿ ಉರಿಯುತ್ತಿದೆ. ಈ ಕಾರಣಕ್ಕಾಗಿಯೇ ನಾನು ಸರಕಾರಕ್ಕೆ ಗಡುವು ಕೊಡುತ್ತಿದ್ದೇನೆ. ಒಂದು ತಿಂಗಳಲ್ಲಿ ಈ ವಾತಾವರಣವನ್ನು ತಿಳಿಗೊಳಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ. ಅವರನ್ನು ಬಡಿದೆಬ್ಬಿಸುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more