ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

Published : Mar 31, 2022, 07:57 PM IST

ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು, ಮಾ.31: ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

'ಕುಮಾರಸ್ವಾಮಿಯವರಿಗೆ ಒಂದೆರಡಲ್ಲ, ಮೂರು-ಮೂರು ಕಡೆ ಗಂಡಸ್ತನ ತೋರಿಸುವುದು ಗೊತ್ತು'

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು(ಗುರುವಾರ) ಜೆಪಿ ವಿಚಾರ ವೇದಿಕೆ ಹ್ಮಮಿಕೊಂಡಿದ್ದ 'ಸರ್ವ ಜನಾಂಗದ ಶಾಂತಿಯ ತೋಟ - ಕರ್ನಾಟಕ : ಒಂದು ಭಾವೈಕ್ಯ ಚರ್ಚೆ' ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ಶಾಂತಿ, ಸಹನೆ, ಸೌಹಾರ್ದ, ಸಾಮರಸ್ಯದ ತಾಣವಾಗಿದ್ದ ಕರ್ನಾಟಕವೂ ಈಗ ಹಿಂಸೆ, ಅಸಹನೆ, ಕೋಮು ದ್ವೇಷದ ದಳ್ಳುರಿಯಲ್ಲಿ ಉರಿಯುತ್ತಿದೆ. ಈ ಕಾರಣಕ್ಕಾಗಿಯೇ ನಾನು ಸರಕಾರಕ್ಕೆ ಗಡುವು ಕೊಡುತ್ತಿದ್ದೇನೆ. ಒಂದು ತಿಂಗಳಲ್ಲಿ ಈ ವಾತಾವರಣವನ್ನು ತಿಳಿಗೊಳಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ. ಅವರನ್ನು ಬಡಿದೆಬ್ಬಿಸುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more